11:04 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು