6:06 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು