10:56 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ

07/02/2025, 07:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ.


ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ. ಹಿಂದೆಯೇ ತಡೆದು ಲಾರಿಯ ಚಾಲಕನ ಬದಿಯ ಗಾಜು ಪುಡಿಮಾಡಿ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಬಣಕಲ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು