8:53 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು; ಕಳಸ ಸ್ವಯಂಪ್ರೇರಿತ ಬಂದ್

07/02/2025, 19:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿಗೆ ರೈತನ ಸಾವನ್ನಪ್ಪಿರುವುದನ್ನು ಖಂಡಿಸಿ
ಕಳಸ‌ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ಆಚರಿಸಲಾಯಿತು.


ಅಂಗಡಿ-ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಮುಚ್ಚಲಾಯಿತು.
ದಕ್ಷಿಣಕಾಶಿ ಕಳಸೇಶ್ವರ ಸ್ವಾಮಿ ಜಾತ್ರೆ ಹಿನ್ನೆಲೆ 2 ಗಂಟೆಗೆ ಬಂದ್ ಕ್ಲೋಸ್ ಮಾಡಲಾಯಿತು.
ಶಾಲಾ-ಕಾಲೇಜು, ಆಟೋ, ಬಸ್ಸು ಯಾವುದಕ್ಕೂ ತೊಂದರೆ ಇರಲಿಲ್ಲ. ಸರ್ಕಾರದ ಗಮನ ಸೆಳೆಯಲು ಸಾಂಕೇತಿಕ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಕಾಡಿನ ತಾಲೂಕು ಕಳಸದಲ್ಲಿ ನಿರಂತವಾಗಿ ಕಾಡುಕೋಣಗಳ ದಾಳಿ ನಡೆಯುತ್ತಲೇ ಇರುತ್ತದೆ.
ಕಾಡುಕೋಣ ದಾಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಸ್ಥಳಿಯರ ಆಗ್ರಹಿಸಿದ್ದಾರೆ.
ಸರ್ಕಾರ, ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ವಪಕ್ಷ, ವಿವಿಧ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು