6:49 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ದಾಂಧಲೆ: ಒಂಟಿ ಸಲಗದ ದಾಳಿಗೆ ಮಹಿಳೆ ದಾರುಣ ಸಾವು

08/02/2025, 19:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಕಾಡುಕೋಣದ ದಾಳಿ ಮುಂದುವರಿದಿದ್ದು, ಇದೀಗ ಕಾಡಾನೆಯ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕೂಲಿ ಕಾರ್ಮಿಕೆ ವಿನೋದಾ (39) ಎಂದು ಗುರುತಿಸಲಾಗಿದೆ.
ಇವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ವಿನೋದಾ ಬಾಯಿ ಆಗಿದ್ದಾರೆ.
ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ಕುಟುಂಬ ಬಂದಿತ್ತು. ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿ ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು