12:31 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ

09/02/2025, 20:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ.
ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.


ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ. ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ಉಂಟಾಗಿದೆ.
ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ ಹಿಡಿಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು