7:09 AM Wednesday19 - February 2025
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ… ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್‌ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು… Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ… Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ BBMP | ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ವಾರದೊಳಗೆ ಕೊಡಿ:… State Budget | ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭ: 7ರಂದು… ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ 1700 ಕೋಟಿ ವೆಚ್ಚದ… ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್… ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಸುಳ್ಯದಲ್ಲಿ ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆ ಕಾನ್ ಸ್ಟೇಬಲ್ ಹರೀಶ್ ಸಾವು

09/02/2025, 20:53

ಮಂಗಳೂರು(reporterkarnataka.com): ಸುಳ್ಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ಕರ್ತವ್ಯ ನಿರ್ವಹಿಸುತ್ತಿದ್ದ
ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು