12:26 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್ ಎಂಟ್ರಿ: ಜನಸ್ತೋಮದ ಹರ್ಷೋದ್ಗಾರ

09/02/2025, 22:53

ನವದೆಹಲಿ(reporterkarnataka.com): ದೆಹಲಿ ಗದ್ದುಗೆಯ ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಪ್ರವೇಶ ಮಾಡಿದರು.


ಬೃಹತ್ ಜನಸ್ತೋಮದ ಹರ್ಷೋದ್ಘಾರದ ನಡುವೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಎಂಟ್ರಿ ಕೊಟ್ಟರು. ಪ್ರಧಾನಿ ಆಗಮಿಸುತ್ತಿದ್ದಂತೆ ಒಂದು ಕಡೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿದರೆ, ಇನ್ನೊಂದು ಕಡೆ ಪುಷ್ಪ ದಳಗಳ ಸುರಿಮಳೆಯಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು