6:30 PM Friday20 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು