4:20 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

PSI Suspension | ಚಿಕ್ಕಮಗಳೂರು: ಕರ್ತವ್ಯಲೋಪ; ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅಮಾನತು

13/02/2025, 18:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅವರನ್ನು ಅಮಾನತು ಮಾಡಲಾಗಿದೆ.
ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ
ಜಕ್ಕಣ್ಣನವರ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.
ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ರೈಡ್ ಸೇರಿ ಕರ್ತವ್ಯಲೋಪವೆಸಗಿದ ಆರೋಪ ಜಕ್ಕಣ್ಣನವರ್ ಅವರ ಮೇಲಿದೆ. ಶೃಂಗೇರಿ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಮರಳು ದಂಧೆ,
ಮರಳು ದಂಧೆಗೆ ಬೆಂಬಲ ನೀಡಿದ ಅರೋಪ ಅವರ ಮೇಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು