7:12 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Good News | ಜಾತಿ – ಆದಾಯ ಪ್ರಮಾಣ ಪತ್ರ ನಿಮಗೆ ಬೇಕೇ?: ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿರಿ

14/02/2025, 21:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಹಾಗೂ ತಹಶೀಲ್ದಾರರ ಕಚೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದು.
ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ – 2220584, ದೂ.ಸಂ-0824 2220590, ಮಂಗಳೂರು ತಹಶೀಲ್ದಾರ್- 9902851000, 0824 2220587/596, ಪುತ್ತೂರು ತಹಶೀಲ್ದಾರ್ 9448624978, 08251 230349/232799, ಬಂಟ್ವಾಳ ತಹಶೀಲ್ದಾರರು – 9986070657, 08255 232120/232500, ಬೆಳ್ತಂಗಡಿ ತಹಶೀಲ್ದಾರ್- 9448624978, 08256 232047/233123, ಮುಲ್ಕಿ ತಹಶೀಲ್ದಾರ್ – 9986776344, 0824 224496, ಕಡಬ ತಹಶೀಲ್ದಾರ್- 9480271395, 08251 260435, ಸುಳ್ಯ ತಹಶೀಲ್ದಾರ್ -9686401177, 08257 231231/230330/298330, ಮೂಡಬಿದ್ರೆ ತಹಶೀಲ್ದಾರ್- 9986776344, 08258 238100/239900, ಉಳ್ಳಾಲ ತಹಶೀಲ್ದಾರ್-7795779336, 0824 2204424 ಸಂಪರ್ಕಿಸುವಂತೆ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಭಂದಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು