12:09 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

Good News | ಜಾತಿ – ಆದಾಯ ಪ್ರಮಾಣ ಪತ್ರ ನಿಮಗೆ ಬೇಕೇ?: ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿರಿ

14/02/2025, 21:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಹಾಗೂ ತಹಶೀಲ್ದಾರರ ಕಚೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದು.
ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ – 2220584, ದೂ.ಸಂ-0824 2220590, ಮಂಗಳೂರು ತಹಶೀಲ್ದಾರ್- 9902851000, 0824 2220587/596, ಪುತ್ತೂರು ತಹಶೀಲ್ದಾರ್ 9448624978, 08251 230349/232799, ಬಂಟ್ವಾಳ ತಹಶೀಲ್ದಾರರು – 9986070657, 08255 232120/232500, ಬೆಳ್ತಂಗಡಿ ತಹಶೀಲ್ದಾರ್- 9448624978, 08256 232047/233123, ಮುಲ್ಕಿ ತಹಶೀಲ್ದಾರ್ – 9986776344, 0824 224496, ಕಡಬ ತಹಶೀಲ್ದಾರ್- 9480271395, 08251 260435, ಸುಳ್ಯ ತಹಶೀಲ್ದಾರ್ -9686401177, 08257 231231/230330/298330, ಮೂಡಬಿದ್ರೆ ತಹಶೀಲ್ದಾರ್- 9986776344, 08258 238100/239900, ಉಳ್ಳಾಲ ತಹಶೀಲ್ದಾರ್-7795779336, 0824 2204424 ಸಂಪರ್ಕಿಸುವಂತೆ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಭಂದಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು