3:48 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ

17/02/2025, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡಿಗೆ ಬೆಂಕಿ ಬಿದ್ದಿದೆ.
ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗುವ ಭೀತಿ ಉಂಟಾಗಿದೆ. ಇಂದು ಸಂಜೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.



ಕವಿಕಲ್ ಗಂಡಿ ಹಾಗೂ ಸೀತಾಳಯ್ಯನಗಿರಿ ಸಾಲಿನಲ್ಲಿ ಕಾಡ್ಗಿಚ್ಚು ಹಾವಳಿ ಜಾಸ್ತಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು