1:58 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

18/02/2025, 00:24

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು