9:46 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ

23/02/2025, 23:04

ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ‌ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಭಾಗದಲ್ಲಿ ಕರವೇ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ನಿಪ್ಪಾಣಿ,ಚಿಕ್ಕೋಡಿ,ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳ ಸಂಚಾರ ರದ್ದುಗೊಂಡಿದೆ.
ಈ ಮಾರ್ಗವಾಗಿ ಪ್ರತಿದಿನ ದುಮಾರು 100ಕ್ಕೂ ಅಧಿಕ ಬಸ್ ಗಳು ಸಂಚಾರಿಸುತ್ತಿದ್ದವು.ಮಹಾರಾಷ್ಟ್ರದಿಂದಲೂ ಯಾವುದೇ ಬಸ್ ಗಳು ಕರ್ನಾಟಕದ ಕಡೆ ಬರುತ್ತಿಲ್ಲ.ಬಸ್ ಸಂಚಾರವನ್ನು ಮಹಾ ಸರ್ಕಾರ ಬಂದ್ ಮಾಡಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು