2:28 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

Hombelaku | ಸಹ್ಯಾದ್ರಿ ಮೈದಾನದಲ್ಲಿ ತೆರೆದುಕೊಂಡ ಸಾಂಸ್ಕೃತಿಕ ವೈಭವ: ಸುಗ್ಗಿ ಕುಣಿತ, ವೀರಗಾಸೆ, ಟೈಗರ್ ಡ್ಯಾನ್ಸ್ ಜತೆಗೆ ಕೋಲಾಟದ ಮೇಲಾಟ!

24/02/2025, 01:16

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಗ್ರಾಮ ಸ್ವರಾಜ್ ಪ್ರತಿಷ್ಠಾನ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಮಂಗಳೂರಿನ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆದ ‘ಹೊಂಬೆಳಕು’ ಕಾರ್ಯಕ್ರಮದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಸಿಬ್ಬಂದಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.


ಸಹ್ಯಾದ್ರಿ ಕಾಲೇಜಿನ ವಿಶಾಲವಾದ ಮೈದಾನದಲ್ಲಿ ಸಾಂಸ್ಕೃತಿಕ ಲೋಕ ತೆರೆದುಕೊಂಡಿತು.



ಸುಗ್ಗಿ ಕುಣಿತ, ಕೋಲಾಟ, ಪೂಜಾ ಕುಣಿತ, ವೀರಗಾಸೆ, ಹುಲಿ ಕುಣಿತ, ಮಹಿಷ ಮರ್ಧಿನಿ ಮುಂತಾದ ಸಾಂಸ್ಕೃತಿಕ ವೈಭವ ನಡೆಯಿತು. ನಂತರ ಪೌರ ಕಾರ್ಮಿಕರಿಂದ ಆಕರ್ಷಕ ಪಥಸಂಚನ ನಡೆಯಿತು.


ಸಮಾರಂಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಜನಪ್ರತಿನಿಧಿಗಳು, ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಸರಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.



*ಸನ್ಮಾನ:* ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಅವರ ಉತ್ತಮ ಕಾರ್ಯವೈಖರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು