9:38 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Theatre artist | ಹಿರಿಯ ರಂಗ ಕಲಾವಿದೆ, ಸಂಘಟಕಿ ವಿಮಲಾ ರಂಗಾಚಾರ್ ಇನ್ನಿಲ್ಲ

25/02/2025, 22:07

ಬೆಂಗಳೂರು(reporterkarnataka.com): ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ. ಅವರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರ ವಿಮಲಾ ಅವರ ಅಂತ್ಯಕ್ರಿಯೆ ಗುರುವಾರ ಅಂದರೆ ಫೆಬ್ರುವರಿ 27ರಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು