4:35 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

SDPI | ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿ ಎಸ್‌ಡಿಪಿಐ ಧರಣಿ: ಕ್ರೈಸ್ತ ಧರ್ಮಗುರು ಫಾ. ಜೆರಾಲ್ಡ್ ಸಿಕ್ವೇರಾ ಚಾಲನೆ

26/02/2025, 15:24

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿವಾದಿತ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವುಗೊಳಿಸಲು ಆಗ್ರಹಿಸಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಳಿ ಧರಣಿ ಸತ್ಯಾಗ್ರಹದ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಮುಂದುವರಿಸಿದೆ.
ನ್ಯಾಯವಾದಿಗಳು ಹಾಗೂ ಕ್ರೈಸ್ತ ಧರ್ಮ ಗುರುಗಳಾದ ಜೆರಾಲ್ಡ್ ಸಿಕ್ವೇರಾ ಅವರು ಬ್ಯಾಂಡ್ ಬಾರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮುಖ್ಯ ಭಾಷಣಗೈದರು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ಆಲ್ಫೋನ್ಸ್ ಫ್ರಾಂಕೋ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ಜಿಲ್ಲಾ ನಾಯಕರು, ಕಾರ್ಯಕರ್ತರು, ಹಲವು ಸಾಮಾಜಿಕ ಹೋರಾಟಗಾರರು, ನಿತ್ಯ ಸವಾರ ವಾಹನ ಚಾಲಕ ಮಾಲಕರು ಸಹಿತ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು