5:16 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು