3:52 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Accident | ಪುತ್ತೂರು: ಭೀಕರ ರಸ್ತೆ ಅಪಘಾತ; ಮಗು ಸಹಿತ ಇಬ್ಬರ ದಾರುಣ ಸಾವು, 3 ಮಂದಿ ಗಂಭೀರ

02/03/2025, 22:20

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ನೆಹರು ನಗರದ ಮಂಜಲ್ಪಡು ಎಂಬಲ್ಲಿ
ಆಟೋರಿಕ್ಷಾವೊಂದು ಪಲ್ಟಿಯಾಗಿ ನಡುವೆ ನಡದೆ ಭೀಕರ ಅಪಘಾತದಲ್ಲಿ‌ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಪುತ್ತೂರು ಕಡೆಯಿಂದ ಕಬಕ ಕಡೆಗೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತೆನ್ನಲಾಗಿದೆ. ಎದುರಿನಿಂದ ಬಂದ ಬಸ್ ಸರಿಸಿಕೊಂಡು ಹೋಗಿದೆ. ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಇದು ಸ್ಪಷ್ಟವಾಗಿ ಕಾಣುತ್ತದೆ. ಮೃತಪಟ್ಟವರನ್ನು ಕುಂಬ್ರದ ಜಮೀಲಾ(49) ಹಾಗೂ ಮಗು ತಮ್ಸೀರಾ(4) ಎಂದು ಗುರುತಿಸಲಾಗಿದೆ.
ರಿಕ್ಷಾ ಚಾಲಕನೂ ಗಂಭೀರ ಗೊಂಡಿದ್ದು ಗಾಯಳುಗಳನ್ನು ಖಾಸಗಿ ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು