2:10 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Budget Session | ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳ ಮಂಡನೆ

04/03/2025, 22:19

ಬೆಂಗಳೂರು (reporterkarnataka.com):ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳನ್ನು ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಲಾಯಿತು.

2025ನೇ ಸಾಲಿನ ಬೆಂಗಳೂರು ಅರಮನೆ ( ಭೂ ಬಳಕೆ ಮತ್ತು ನಿಯಂತ್ರಣ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ, ಕರ್ನಾಟಕ 2025ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ,ಮಾರುಕಟ್ಟೆ ವ್ಯವಹಾರ ( ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ)ವಿಧೇಯಕ, ಹಾಗೂ 2025ನೇ ಸಾಲಿನ ಕರ್ನಾಟಕ ಗಿರಿವಿದಾರರ ತಿದ್ದುಪಡಿ)ವಿಧೇಯಕದ ಪ್ರಸ್ತಾವನೆಯನ್ನು ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು ಇಂದು ವಿಧಾನ ಸಭೆಯ ಅಧಿವೇಶನದಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವನೆಯನ್ನು ಅನುಮೋದಿಸಿ ಅಂಗೀಕರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು