9:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ ಸೌಲಭ್ಯ ಒದಗಿಸಲಾಗಿದೆ: ಕಂದಾಯ ಸಚಿವ ಕೃಷ್ಣಬೈರೇಗೌಡ

05/03/2025, 10:43

ಬೆಂಗಳೂರು(reporterkarnataka.com):ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ವಾಪಸ್ಸು ಪಡೆದಿದ್ದಾರೆ. ಅವರಿಗೆ ಆಡಳಿತದ ಕರ್ತವ್ಯ ನಿರ್ವಹಿಸಲು ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ ಅವರು ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಸೌಲಭ್ಯಗಳ ಮಂಜೂರಾತಿ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿರುವ ಬಗ್ಗೆ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, 4 ಸಾವಿರ ಲ್ಯಾಪ್‌ಟಾಪ್ ವಿತರಿಸಲಾಗಿದೆ.4.50 ಕೋಟಿ ವೇತನ ನೀಡಿದ್ದೇವೆ. ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಸೌಲಭ್ಯ ಕಲ್ಪಿಸಲಾಗುವುದು ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಾಗುವುದು.
51 ಲಕ್ಷ 88 ಸಾವಿರ ಜಮೀನುಗಳು ಮೃತರ ಹೆಸರಿನಲ್ಲಿದ್ದು, ಖಾತೆ ಆಗಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು