7:17 PM Sunday4 - May 2025
ಬ್ರೇಕಿಂಗ್ ನ್ಯೂಸ್
Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ

13/03/2025, 11:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಿಂಗಣ್ಣ ಎಂ. ಗೋನಲ್ (ಜಿಲ್ಲಾ ಸಂಚಾಲಕರು ಯಾದಗಿರಿ) ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್. ಆರ್. ಬಡಿಗೇರ್ ಹಾಗೂ ಸುರಪುರ ತಾಲೂಕು ಡಿಎಸ್ ಎಸ್ ಮುಖಂಡರಾದ ಭೀಮಣ್ಣ ಅಡ್ಡಡೊಡಗಿ ಹಾಗೂ ಹನುಮಂತ ದೊಡ್ಡಮನಿ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಹುಣಸಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ನೆರವೇರಿತು .
ಹುಣಸಗಿ ತಾಲೂಕು ಸಂಚಾಲಕರಾಗಿ ನಿಂಗಣ್ಣ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘಟನಾ ಸಂಚಾಲಕರಾಗಿ ಸುರೇಶ,
ಶರಣು, ಶಿವಪ್ಪ, ಮಹಾಂತೇಶ, ರವಿ, ಶಿವಶರಣಪ್ಪ, ಹನುಮಂತ್ರಾಯ ದೊಡ್ಮನೆ , ಶೇಖರ್ ಸುರಪುರ , ಜೆಟ್ಟಪ್ಪ ಹಾದಿಮನಿ , ಪರಶುರಾಮ್ ಚಲವಾದಿ, ಪರಶುರಾಮ್ ಸುರಪುರ, ಜೆಟ್ಟಪ್ಪ ಕಚಕನೂರ ಅವರು ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು