12:21 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ

13/03/2025, 11:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಿಂಗಣ್ಣ ಎಂ. ಗೋನಲ್ (ಜಿಲ್ಲಾ ಸಂಚಾಲಕರು ಯಾದಗಿರಿ) ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್. ಆರ್. ಬಡಿಗೇರ್ ಹಾಗೂ ಸುರಪುರ ತಾಲೂಕು ಡಿಎಸ್ ಎಸ್ ಮುಖಂಡರಾದ ಭೀಮಣ್ಣ ಅಡ್ಡಡೊಡಗಿ ಹಾಗೂ ಹನುಮಂತ ದೊಡ್ಡಮನಿ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಹುಣಸಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ನೆರವೇರಿತು .
ಹುಣಸಗಿ ತಾಲೂಕು ಸಂಚಾಲಕರಾಗಿ ನಿಂಗಣ್ಣ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘಟನಾ ಸಂಚಾಲಕರಾಗಿ ಸುರೇಶ,
ಶರಣು, ಶಿವಪ್ಪ, ಮಹಾಂತೇಶ, ರವಿ, ಶಿವಶರಣಪ್ಪ, ಹನುಮಂತ್ರಾಯ ದೊಡ್ಮನೆ , ಶೇಖರ್ ಸುರಪುರ , ಜೆಟ್ಟಪ್ಪ ಹಾದಿಮನಿ , ಪರಶುರಾಮ್ ಚಲವಾದಿ, ಪರಶುರಾಮ್ ಸುರಪುರ, ಜೆಟ್ಟಪ್ಪ ಕಚಕನೂರ ಅವರು ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು