12:36 AM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ: ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

16/03/2025, 20:27

ಮಂಗಳೂರು(reporterkarnataka.com): ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನ ಮಾರ್ಚ್ 20ರಿಂದ 23ರ ತನಕ ನಗರದ ಕುಲಶೇಖರ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4ರಿಂದ ರಾತ್ರಿ 8.30ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.
ಈ ಪ್ರಾರ್ಥನಾ ಸಭೆಯಲ್ಲಿ ಬಲಿ ಪೂಜೆ, ಪರಮ ಪ್ರಸಾದದ ಆರಾಧನೆ, ಪ್ರವಚನ ಮತ್ತು ವಿಶೇಷ ಪ್ರಾರ್ಥನಾ ವಿಧಿ ಇರಲಿದ್ದು, ಕೇರಳದ ಆನಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರಿನ ನಿರ್ದೇಶಕ ವಂದನೀಯ ಫಾದರ್‌ ಡೊಮಿನಿಕ್‌ ನಲಮನಲ್‌ ಅವರು ವಿಶೇಷ ಪ್ರಬೋಧನೆ ನೀಡಲಿದ್ದಾರೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು