1:45 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ

17/03/2025, 21:24

ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು.


ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ ,ಮಧ್ಯಾಹ್ನ ಸಮಾಜ ಬಾಂಧವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ,ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ದೂರಿ ವಾದ್ಯಘೋಷ್ಠಿ ,ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು