8:37 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ

17/03/2025, 21:24

ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು.


ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ ,ಮಧ್ಯಾಹ್ನ ಸಮಾಜ ಬಾಂಧವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ,ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ದೂರಿ ವಾದ್ಯಘೋಷ್ಠಿ ,ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು