11:44 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಕಲಬುರಗಿ ಜಿಲ್ಲೆಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭಿಸಲಾಗುವುದು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

17/03/2025, 21:42

ಬೆಂಗಳೂರು (reporterkarnataka.com): ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ ವೆಚ್ಚದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು