2:07 AM Friday28 - March 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ… Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್… ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು

24/03/2025, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆಗೆ
ಕುರುಬರಹಳ್ಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಮಹಿಳೆಯನ್ನು ತಿಮ್ಮನಹಳ್ಳಿಯ ನಾಗಮ್ಮ(65) ಎಂದು ಗುರುತಿಸಲಾಗಿದೆ.
ಸಿಡಿಲು ಬಡಿದು ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಮಧ್ಯಾಹ್ನ ವೇಳೆ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ.
ಮಗಳ ಮನೆಗೆ ಶುಂಠಿ ನೆಡಲು ಬಂದಿದ್ದ ನಾಗಮ್ಮ ದಂಪತಿ ಆಗಮಿಸಿದ್ದರು. ಇಂದು ಬೆಳಗ್ಗೆ ಅತ್ತೆ-ಮಾವನನ್ನ ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದರು. ಗದ್ದೆಯಲ್ಲಿ ಒಟ್ಟು 12 ಜ‌ನ ಕೆಲಸ ಮಾಡುತ್ತಿದ್ದರು.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಜಾಹೀರಾತು