6:22 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆ: ರಸ್ತೆಗುರುಳಿದ ಬೃಹತ್ ಮರ; ಕಳಸ ಟು ಮೂಡಿಗೆರೆ ಸಂಚಾರ ಬಂದ್

25/03/2025, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ.
ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಾಗಿದೆ. ಭಾರೀ ಗಾಳಿಗೆ ಬೃಹತ್ ಮರಗಳು ಧರೆಗುರುಳಿವೆ. ಕಳಸದಿಂದ ಮೂಡಿಗೆರೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ. ಸ್ಥಳಿಯರಿಂದ ಮರ ತೆರವು ಕಾರ್ಯ ನಡೆಯುತ್ತಿದೆ.


ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಈ ಘಟನೆ ನಡೆದಿದೆ.ಬ ಹಿರೇಬೈಲ್, ಮರಸಣಿಗೆ, ಯಡಿಯೂರು ಸುತ್ತಾಮುತ್ತಾ ಭಾರೀ ಗಾಳಿ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು