12:05 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ

26/03/2025, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ಬಣಕಲ್, ಪಲ್ಗುಣಿ, ಸಬ್ಬೆನಹಳ್ಳಿ ಮುಂತಾದ ಕಡೆ ಧಾರಕಾರ ಮಳೆಯಾಯಿತು. ವಿಪರೀತ ಗಾಳಿಗೆ ಬಾಳೂರು ಸಮೀಪದ ಕಲ್ಲಕ್ಕಿ ಮುಖ್ಯ ರಸ್ತೆಗೆ ಬೃಹತ್ ಕಾರದ ಮರ ಉರುಳಿ ಕೆಲವು ಕಾಲ ಸಂಚಾರ ಸ್ಥಗಿತವಾಗಿತ್ತು. ಸ್ಥಳೀಯರಿಂದ ಮರವನ್ನು ತೆರವು ಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಮರ ಬಿದ್ದ ಪರಿಣಾಮದಿಂದ ಶೃಂಗೇರಿ ಕೊಟ್ಟಿಗೆಹಾರ ರಸ್ತೆ ಕೆಲಕಾಲ ಸಹಿತಗೊಂಡಿತ್ತು. ಮಳೆಯಿಂದ ರೈತರ *ಮುಖದಲ್ಲಿ ಮಂದಹಾಸ:* ಕಾಫಿ ಬೆಳೆಗೆ ನೀರಿಲ್ಲದೆ ಕಾಫಿ ಗಿಡಗಳು ಹೂ ಅರಳಿ ಒಣಗುತ್ತಿದ್ದು ಮಳೆಯಿಂದ ಕಾಫಿ ಬೆಳೆಗೆ ಅನುಕೂಲವಾಯಿತು. ಕಾಫಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು