11:53 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು ಕಕ್ಕಿದ ನಾಗರ ಹಾವು!

29/03/2025, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗ ತಜ್ಞರು ಬಾಲ ಹಿಡಿದು ಎತ್ತುತ್ತಿದ್ದಂತೆ 10 ಮೊಟ್ಟೆಯನ್ನು ನಾಗರಾಜ ಹೊರಹಾಕಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.
ಕೊಟ್ಟಿಗೆಗಾರದ ಉಡುಪಿ ವೈಭವ್ ಹೊಟೇಲ್ ಗೆ ನುಗ್ಗಿದ್ದ ನಾಗರಹಾವು ಹೊಟೇಲ್ ನಲ್ಲಿದ್ದ 10 ಮೊಟ್ಟೆಯನ್ನ ನುಂಗಿತ್ತು. ಈ ನಡುವೆ ಹೊಟೇಲ್ ಮಾಲೀಕರು ನಾಗರಹಾವಿಗೆ ಪೂಜೆ ಮಾಡಿ ಕೈಮುಗಿದರು.


ಸ್ನೇಕ್‌ ಆರೀಫ್‌ ಅವರು ನಾಗರಹಾವನ್ನು ಸೆರೆ ಹಿಡಿದರು. ಸೆರೆಯಾದ ಬಳಿಕ 10 ಮೊಟ್ಟೆಗಳನ್ನು ಉರಗತಜ್ಞ
ಕಕ್ಕಿಸಿದರು. ನಂತರ ಸ್ನೇಕ್ ಆರೀಫ್ ಅವರು
ನಾಗರಹಾವನ್ನು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು