5:00 PM Tuesday17 - June 2025
ಬ್ರೇಕಿಂಗ್ ನ್ಯೂಸ್
Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ…

ಇತ್ತೀಚಿನ ಸುದ್ದಿ

Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು ಕಕ್ಕಿದ ನಾಗರ ಹಾವು!

29/03/2025, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗ ತಜ್ಞರು ಬಾಲ ಹಿಡಿದು ಎತ್ತುತ್ತಿದ್ದಂತೆ 10 ಮೊಟ್ಟೆಯನ್ನು ನಾಗರಾಜ ಹೊರಹಾಕಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.
ಕೊಟ್ಟಿಗೆಗಾರದ ಉಡುಪಿ ವೈಭವ್ ಹೊಟೇಲ್ ಗೆ ನುಗ್ಗಿದ್ದ ನಾಗರಹಾವು ಹೊಟೇಲ್ ನಲ್ಲಿದ್ದ 10 ಮೊಟ್ಟೆಯನ್ನ ನುಂಗಿತ್ತು. ಈ ನಡುವೆ ಹೊಟೇಲ್ ಮಾಲೀಕರು ನಾಗರಹಾವಿಗೆ ಪೂಜೆ ಮಾಡಿ ಕೈಮುಗಿದರು.


ಸ್ನೇಕ್‌ ಆರೀಫ್‌ ಅವರು ನಾಗರಹಾವನ್ನು ಸೆರೆ ಹಿಡಿದರು. ಸೆರೆಯಾದ ಬಳಿಕ 10 ಮೊಟ್ಟೆಗಳನ್ನು ಉರಗತಜ್ಞ
ಕಕ್ಕಿಸಿದರು. ನಂತರ ಸ್ನೇಕ್ ಆರೀಫ್ ಅವರು
ನಾಗರಹಾವನ್ನು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು