4:31 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವೆನ್ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಸ್ತಾಂತರ

29/03/2025, 23:59

ಮಂಗಳೂರು(reporterkarnataka.com): ಎಂಆರ್ ಪಿಎಲ್ ಸಂಸ್ಥೆ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು.
ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸಜಿ೯ಕಲ್ ವಾಡ್೯ ನಿಮಾ೯ಣಗೊಳ್ಳಲಿದ್ದು, ಹೊಸದಾಗಿ 132 ಹಾಸಿಗೆಗಳು ಸೇಪ೯ಡೆಗೊಳ್ಳಲಿವೆ.
ಪಿಲಿಕುಳ ವಿಜ್ಞಾನ ಕೇಂದ್ರ ಆವರಣದಲ್ಲಿ 5.43 ಕೋಟಿ ವೆಚ್ಚದಲ್ಲಿ ಖಗೋಳ ಶಾಸ್ತ್ರ ಗ್ಯಾಲರಿ ನಿಮಾ೯ಣಗೊಳ್ಳಲಿದೆ.
ಈ ಸಂದಭ೯ದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಎಂಆರ್ ಪಿಎಲ್ ಎಂಡಿ ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಪಿಲಿಕುಳ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು