6:35 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವೆನ್ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಸ್ತಾಂತರ

29/03/2025, 23:59

ಮಂಗಳೂರು(reporterkarnataka.com): ಎಂಆರ್ ಪಿಎಲ್ ಸಂಸ್ಥೆ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು.
ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸಜಿ೯ಕಲ್ ವಾಡ್೯ ನಿಮಾ೯ಣಗೊಳ್ಳಲಿದ್ದು, ಹೊಸದಾಗಿ 132 ಹಾಸಿಗೆಗಳು ಸೇಪ೯ಡೆಗೊಳ್ಳಲಿವೆ.
ಪಿಲಿಕುಳ ವಿಜ್ಞಾನ ಕೇಂದ್ರ ಆವರಣದಲ್ಲಿ 5.43 ಕೋಟಿ ವೆಚ್ಚದಲ್ಲಿ ಖಗೋಳ ಶಾಸ್ತ್ರ ಗ್ಯಾಲರಿ ನಿಮಾ೯ಣಗೊಳ್ಳಲಿದೆ.
ಈ ಸಂದಭ೯ದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಎಂಆರ್ ಪಿಎಲ್ ಎಂಡಿ ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಪಿಲಿಕುಳ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು