1:31 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು