7:01 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು