8:08 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

Chikkamagaluru | 6500 ರೂ‌. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು

30/03/2025, 12:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com

ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ.


ಚಾರ್ಮಾಡಿ ಘಾಟಿಯ ಮೂಲಕ ಎರಡೂ ಜಿಲ್ಲೆಗೆ ರಾತ್ರಿ ಇಡೀ ಸಾಕಷ್ಟು ವಾಹನಗಳು ಸಂಚರಿಸುತ್ತವೆ. ಎರಡು ಜಿಲ್ಲೆಗೆ ಸಂಬಂಸಿದಂತೆ ಇದು ಅತೀ ಸೂಕ್ಷ್ಮ ತನಿಖಾ ಠಾಣೆಯಾಗಿದೆ. ದಿನದ ೨೪ ಗಂಟೆ ಅರಣ್ಯ ಇಲಾಖೆ ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಈಗ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವುದು ಅಸಾಧ್ಯ
ವಾಗಿರುವುದರ ಜತೆಗೆ ಸಿಸಿಟಿವಿಯೂ ಸಹ ಸ್ಥಗಿತಗೊಂಡಿದೆ.
ಕಳೆದ ಒಂದು ವರ್ಷದ ರೂ. ೬, ೪೦೦ ಬಿಲ್ ಪಾವತಿ ಮಾಡದಿರುವ ಕಾರಣ ಮೆಸ್ಕಾಂ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು