1:06 PM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ

01/04/2025, 11:53

ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇಂದಿನ ಸಮಾಜದಲ್ಲಿ ಜಾತ್ಯತೀತ ಎಂಬ ಪದ ದುರುಪಯೋಗ ಆಗುತ್ತಿದೆ. ಒಬ್ಬ ಹಿಂದೂವಿಗೆ ಜಾತ್ಯತೀತತೆಯ ಪಾಠವನ್ನು ಯಾರೂ ಕೂಡ ಹೇಳಿಕೊಡುವ ಅವಶ್ಯಕತೆ ಇಲ್ಲ, ಯಾಕೆಂದರೆ ಹಿಂದೂಗಳಿಗೆ ಹುಟ್ಟಿನಿಂದಲೇ ಎಲ್ಲರನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇದೆ. ಆದರೆ ಅಂತಹ ಮನಸ್ಥಿತಿ ಅನ್ಯಮತೀಯರಿಗೆ ಇದೆಯೋ ಎಂಬ ಪ್ರಶ್ನೆಯನ್ನು ನಾವು ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು