8:15 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ

01/04/2025, 11:53

ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇಂದಿನ ಸಮಾಜದಲ್ಲಿ ಜಾತ್ಯತೀತ ಎಂಬ ಪದ ದುರುಪಯೋಗ ಆಗುತ್ತಿದೆ. ಒಬ್ಬ ಹಿಂದೂವಿಗೆ ಜಾತ್ಯತೀತತೆಯ ಪಾಠವನ್ನು ಯಾರೂ ಕೂಡ ಹೇಳಿಕೊಡುವ ಅವಶ್ಯಕತೆ ಇಲ್ಲ, ಯಾಕೆಂದರೆ ಹಿಂದೂಗಳಿಗೆ ಹುಟ್ಟಿನಿಂದಲೇ ಎಲ್ಲರನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇದೆ. ಆದರೆ ಅಂತಹ ಮನಸ್ಥಿತಿ ಅನ್ಯಮತೀಯರಿಗೆ ಇದೆಯೋ ಎಂಬ ಪ್ರಶ್ನೆಯನ್ನು ನಾವು ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು