10:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ

01/04/2025, 19:43

ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.


ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ. ಹಾಗಾಗಿ, ಏಪ್ರಿಲ್ 3ರೊಳಗೆ ಜೈಲಿನ ಜಾಮರ್‌ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಏಪ್ರಿಲ್ 4ರಂದು ಸಾರ್ವಜನಿಕರ ಪರವಾಗಿ ಬಿಜೆಪಿ ಕಾರ್ಯಕರ್ತರೆಲ್ಲರೂ ಸೇರಿಕೊಂಡು ರಾಸ್ತಾ ರೋಕೋ ನಡೆಸಿ, ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು