6:55 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

03/04/2025, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಇದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕಿನಲ್ಲಿ ಭಾರೀ ವರ್ಷಧಾರೆಯಾಗಿದೆ.


ಸುಮಾರು ಒಂದು ತಾಸು ಧಾರಾಕಾರ ಮಳೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟಿಯಲ್ಲಿ ಅಬ್ಬರದ ಮಳೆಯಾಗಿದೆ. ಸಂಜೆ ಒಂದು ಗಂಟೆಗಳ ಕಾಲ ಕಳಸ ತಾಲೂಕಿನಲ್ಲೂ ಭಾರೀ ಮಳೆಯಾಗಿದೆ.
ಬೇಸಿಗೆಯಲ್ಲೇ ಮಳೆಗಾಲದಂತೆ ಸುರಿಯುತ್ತಿರೋ ಮಳೆ ಕಂಡು ಮಲೆನಾಡಿಗರಲ್ಲಿ ಭಯಭೀತರಾಗಿದ್ದಾರೆ.
ಮಳೆಗಾಲಕ್ಕೆ ವರುಣದೇವ ಕೈಕೊಡುತ್ತಾನಾ ಎಂಬ ಆತಂಕದಲ್ಲಿ ಮಲೆನಾಡಿನಲ್ಲಿ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು