5:37 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

03/04/2025, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಇದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕಿನಲ್ಲಿ ಭಾರೀ ವರ್ಷಧಾರೆಯಾಗಿದೆ.


ಸುಮಾರು ಒಂದು ತಾಸು ಧಾರಾಕಾರ ಮಳೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿ ಘಾಟಿಯಲ್ಲಿ ಅಬ್ಬರದ ಮಳೆಯಾಗಿದೆ. ಸಂಜೆ ಒಂದು ಗಂಟೆಗಳ ಕಾಲ ಕಳಸ ತಾಲೂಕಿನಲ್ಲೂ ಭಾರೀ ಮಳೆಯಾಗಿದೆ.
ಬೇಸಿಗೆಯಲ್ಲೇ ಮಳೆಗಾಲದಂತೆ ಸುರಿಯುತ್ತಿರೋ ಮಳೆ ಕಂಡು ಮಲೆನಾಡಿಗರಲ್ಲಿ ಭಯಭೀತರಾಗಿದ್ದಾರೆ.
ಮಳೆಗಾಲಕ್ಕೆ ವರುಣದೇವ ಕೈಕೊಡುತ್ತಾನಾ ಎಂಬ ಆತಂಕದಲ್ಲಿ ಮಲೆನಾಡಿನಲ್ಲಿ ನೆಲೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು