5:43 AM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ

05/04/2025, 00:14

ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್‌ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.


ಮಂಗಳೂರಿನ ಬಿಷಪ್ ಅತಿ ವಂ. ಡಾ. ಪೀಟರ್ ಪಾಲ್ ಸಲ್ಡಾನ್ಹಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. (ಫಾದರ್) ಪ್ರವೀಣ್ ಮಾರ್ಟಿಸ್, ಡಾ. ಸುಭಾಸ್ ಸಿಂಗ್, ಪೋಷಕರಾದ ಎಫ್‌ಎಂಸಿಐ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮತ್ತು ನಿಯೋಜಿತ ನಿರ್ದೇಶಕ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಕೋ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು