4:05 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ

05/04/2025, 00:14

ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್‌ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.


ಮಂಗಳೂರಿನ ಬಿಷಪ್ ಅತಿ ವಂ. ಡಾ. ಪೀಟರ್ ಪಾಲ್ ಸಲ್ಡಾನ್ಹಾ, ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. (ಫಾದರ್) ಪ್ರವೀಣ್ ಮಾರ್ಟಿಸ್, ಡಾ. ಸುಭಾಸ್ ಸಿಂಗ್, ಪೋಷಕರಾದ ಎಫ್‌ಎಂಸಿಐ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮತ್ತು ನಿಯೋಜಿತ ನಿರ್ದೇಶಕ ಫಾದರ್ ಫೌಸ್ಟಿನ್ ಲ್ಯೂಕಾಸ್ ಲೋಕೋ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು