10:46 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಅರಮನೆ ತಲಗೂರು ಗ್ರಾಮದಲ್ಲಿ ವಿಜೃಂಭಣೆಯ ಸುಗ್ಗಿ ಹಬ್ಬ ಉತ್ಸವ, ಕೆಂಡ ಸೇವೆ

07/04/2025, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಅರಮನೆ ತಲಗೂರು ಗ್ರಾಮದಲ್ಲಿ ವಿಜೃಂಭಣೆಯ ಸುಗ್ಗಿ ಹಬ್ಬ ನಡೆಯಿತು.
ಅಜ್ಜಮ್ಮ ಹಾಗೂ ನಾಗಲಮ್ಮ ದೇವರುಗಳ ಜಾತ್ರಾ ಮಹೋತ್ಸವ ಒಂದು ವಾರದಿಂದ ನಡೆಯುತ್ತಿದೆ.
ಭಾನುವಾರ ರಾತ್ರಿಯಿಂದ ಪ್ರಾರಂಭವಾದ ರಾತ್ರಿ ಸುಗ್ಗಿ ಹಾಗೂ ಸೋಮವಾರ ಹಗಲು ಸುಗ್ಗಿ ನಡೆಯಿತು.


ಸುತ್ತಮುತ್ತಲ ನೂರಾರು ಗ್ರಾಮಸ್ಥರು ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾದರು ಭಾನುವಾರ ರಾತ್ರಿ ನಿಸಾನಿ ಶಬ್ದಕ್ಕೆ ದೇವರ ಅಡ್ಡಿಯೊಂದಿಗೆ ಯುವಕರು ಹೆಜ್ಜೆ ಹಾಕುವುದು ಕಂಡುಬಂತು. ಸೋಮವಾರ ಬೆಳಗ್ಗೆ ಕೆಂಡೋತ್ಸವ ನಡೆಯಿತು.
ಈ ಜಾತ್ರಾ ಮಹೋತ್ಸವಕ್ಕೆ ಅರಮನೆ ತಲಗೂರು,ಮಾಳಿಂಗ ನಾಡು, ಹೆಮ್ಮಕ್ಕಿ, ಬಿಳಗಲಿ, ನೆರಂಕಿ. ಬಲಿಗೆ. ಸುಂಕ ಸಾಲೆ. ಕೆ‌ಳಗೂರು ಮೊದಲಾದ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ. ಲೋಕಪ್ಪ ಗೌಡ. ಕೃಷ್ಣೇಗೌಡ. ಅಭಿಜಿತ್. ಮಂಜಪ್ಪ ಶೆಟ್ಟಿ. ಶಂಕರ್ ಶೆಟ್ಟಿ. ಲಕ್ಷ್ಮಣ್ ಗೌಡ್ರು. ಶಂಕರಗೌಡ. ರವಿಚಂದ್ರ. ಸುಧಾಕರ, ರಾಮಚಂದ್ರ, ರತ್ನಾಕರ್, ಅಶ್ವಥ್, ಸುದರ್ಶನ್ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು