10:57 AM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Mangaluru | ಪಡೀಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ ಏರಿದ ಕಾರು!

10/04/2025, 09:52

ಮಂಗಳೂರು(reporterkarnataka.com): ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿದ ಘಟನೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ
ಚಾಲಕ ನಿಯಂತ್ರಣಕ್ಕೆ ಸಿಗದ ಕಾರು, ನೇರವಾಗಿ ರಸ್ತೆಯ ಡಿವೈಡರ್ ಮೇಲೆರಿದೆ. ಕಾರಿನಲ್ಲಿ ಚಾಲಕ ಮಾತ್ರವಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್‌ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿಕೊಂಡು ಬದಿಗೆ ಸರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು