10:58 PM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು