2:18 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು