3:06 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು